Hubballi: ಸದೃಡ ರಾಷ್ಟ್ರ ನಿರ್ಮಾಣಕ್ಕೆ ಒಗ್ಗಟ್ಟು; ಜೋಶಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಯನ್ನು ಈ ಬಾರಿ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿಯಾಗಿ ಎದುರಿಸುತ್ತಿದೆ. ಎರಡೂ ಪಕ್ಷದವರು ಒಂದೆಡೆ ಸೇರಿ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದಾರೆ. ಅದೇ ರೀತಿಯಾಗಿ ಬಿಜೆಪಿ ಮತ್ತು ಜೆಡಿಎಸ್ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದು, ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದರು. ಹಾಲುಮತ ಸಮಾಜಕ್ಕಾದ ಅವಮಾನ ಖಂಡಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಶಿವಾನಂದ ಮುತ್ತಣ್ಣವರ ನಗರದಲ್ಲಿಂದು ನಡೆದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೂಡ ಬಿಜೆಪಿ ಮತ್ತು ಜೆಡಿಎಸ್​ … Continue reading Hubballi: ಸದೃಡ ರಾಷ್ಟ್ರ ನಿರ್ಮಾಣಕ್ಕೆ ಒಗ್ಗಟ್ಟು; ಜೋಶಿ