ಚಿಕ್ಕಮಗಳೂರು: ದಾಖಲೆ ಇಲ್ಲದ : 4 ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ಸೀಜ್!

ಚಿಕ್ಕಮಗಳೂರು:- ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಘಟನೆ ಸಂಭವಿಸಿದೆ. ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಹುಟ್ಟುಹಾಕಿದವರು ಮುಸ್ಲೀಮರು – ಕೇರಳ ಸಿಎಂ ! 6 ಕೆಜಿ 586 ಗ್ರಾಂ ಚಿನ್ನ, 1 ಕೆಜಿ 71.492 ಗ್ರಾಂ ವಜ್ರಾಭರಣ, 1 ಕೆಜಿ ಬೆಳ್ಳಿ ವಸ್ತುಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಎಂ.ಸಿ. ಹಳ್ಳಿ … Continue reading ಚಿಕ್ಕಮಗಳೂರು: ದಾಖಲೆ ಇಲ್ಲದ : 4 ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ಸೀಜ್!