ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ವಿವರಗಳನ್ನು ಅನಾವರಣಗೊಳಿಸಿ : ಡಾ. ಕುಮಾರ

ಮಂಡ್ಯ:- ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಮಾರಾಟಗಾರರು ತಮ್ಮ ಬಳಿ ಇರುವ ದಾಸ್ತಾನುಗಳ ವಿವರವನ್ನು ಪ್ರತಿ ದಿನ ಅಂಗಡಿಯ ಮುಂಭಾಗ ಅನಾವರಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಮನೆ ಬಾಗಿಲು ತೆರೆಯದ ಪ್ರಿಯತಮ.. ಕಿಟಕಿಯಿಂದಲೇ ಆ್ಯಸಿಡ್ ಎರಚಿದ ಪಾಗಲ್ ಪ್ರೇಮಿ! ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಮಾರಾಟಗಾರರ ಸಭೆ ನಡೆಸಿ ಮಾತನಾಡಿದರು. ಪ್ರತಿ ದಿನ ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಲಭ್ಯವಿರುವ ರಸಗೊಬ್ಬರ ಹಾಗೂ ಬಿತ್ತನೆ … Continue reading ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ವಿವರಗಳನ್ನು ಅನಾವರಣಗೊಳಿಸಿ : ಡಾ. ಕುಮಾರ