Kuldeep Yadav: ಟೀಮ್ ಇಂಡಿಯಾದ ಸ್ಪಿನ್ನರ್ ಕುಲ್ದೀಪ್ ಯಾದವ್ ರನ್ನು ಅಭಿನಂದಿಸಿದ UP ಸಿಎಂ!
ಟೀಮ್ ಇಂಡಿಯಾದ ಸ್ಪಿನ್ನರ್ ಕುಲ್ದೀಪ್ ಯಾದವ್ ರನ್ನು UP ಸಿಎಂ ಯೋಗಿ ಆದಿತ್ಯನಾಥ್ ಅವರು ಅಭಿನಂದಿಸಿದ್ದಾರೆ. Siddaramaia: ಭೂ ವಂಚನೆ ತಡೆಗೆ ಪಹಣಿ-ಆಧಾರ್ ಜೋಡಣೆ ಕಡ್ಡಾಯ – ಸಿದ್ದರಾಮಯ್ಯ! ಕುಲ್ದೀಪ್ ಯಾದವ್ ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 10 ವಿಕೆಟ್ ಕಿತ್ತು ಮಿಂಚಿದ್ದರು. ಉತ್ತಮ ಎಕಾನಮಿಯಲ್ಲಿ ಬೌಲಿಂಗ್ ನಡೆಸಿ ಗಮನಸೆಳೆದಿದ್ದರು ಟಿ20 ವಿಶ್ವಕಪ್ ಗೆಲುವಿನ ಬಳಿಕ ಟ್ರೋಫಿ ಎತ್ತಿ ಹಿಡಿಯುವಾಗ ನಾಯಕ ರೋಹಿತ್ ಶರ್ಮ ವಿಶೇಷ ರೀತಿಯಲ್ಲಿ ಹೆಜ್ಜೆ ಹಾಕಿ ಸಂಭ್ರಮಿಸಿದ್ದರು. ಈ ಬಗ್ಗೆ … Continue reading Kuldeep Yadav: ಟೀಮ್ ಇಂಡಿಯಾದ ಸ್ಪಿನ್ನರ್ ಕುಲ್ದೀಪ್ ಯಾದವ್ ರನ್ನು ಅಭಿನಂದಿಸಿದ UP ಸಿಎಂ!
Copy and paste this URL into your WordPress site to embed
Copy and paste this code into your site to embed