Mandya: ಹಂತ ಹಂತವಾಗಿ ಎಲ್ಲಾ ಆಸ್ಪತ್ರೆಗಳು ಮೇಲ್ದರ್ಜೆಗೆ – ಶಾಸಕ ಕೆ.ಎಂ.ಉದಯ್

ಮಂಡ್ಯ :- ಮದ್ದೂರು ತಾಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆರಿಸುವ ಸಂಬಂಧ ಈಗಾಗಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಚರ್ಚಿಸಲಾಗಿದ್ದು, ಹಂತ ಹಂತವಾಗಿ ಸರ್ಕಾರಿ ಆಸ್ಪತ್ರೆಗಳನ್ನು ಉನ್ನತಿಕರಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು. ಸೂರಜ್ ವಿರುದ್ಧದ ಲೈಂಗಿಕ ದೌರ್ಜನ್ಯ ಕೇಸ್.. ನನ್ನ ಯಾಕ್ರೀ ಪ್ರಶ್ನೆ ಮಾಡ್ತೀರಿ ಎಂದ ಕುಮಾರಸ್ವಾಮಿ..! ಮದ್ದೂರು ಪಟ್ಟಣದ ಶ್ರೀ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಆರೋಗ್ಯ ಕವಚ ಯೋಜನೆಯಡಿ ನೀಡಿರುವ 108 ತುರ್ತು ಚಿಕಿತ್ಸಾ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. … Continue reading Mandya: ಹಂತ ಹಂತವಾಗಿ ಎಲ್ಲಾ ಆಸ್ಪತ್ರೆಗಳು ಮೇಲ್ದರ್ಜೆಗೆ – ಶಾಸಕ ಕೆ.ಎಂ.ಉದಯ್