ಕ್ರಿಕೆಟ್ ವಿಚಾರಕ್ಕೆ ಗಲಾಟೆ… ಹಿಂದೂಗಳ ಮನೆಗಳ ಮುಂದೆ ತಲ್ವಾರ್ ಪ್ರದರ್ಶನ..!

ಬೆಳಗಾವಿ:- ನಗರದ ಅಳ್ವಾನ್ ಗಲ್ಲಿಯಲ್ಲಿ ನಡೆದಿದೆ. ಸಧ್ಯ ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದೆ. ಕ್ರಿಕೆಟ್ ಜಗಳ ವಿಕೋಪಕ್ಕೆ ಹೋಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಬಳಿಕ ಹಿಂದೂ ಸಮುದಾಯದ ಮನೆಗಳ ಮೇಲೆ ಕಲ್ಲು ತೂರಿ, ತಲ್ವಾರ್ ಪ್ರದರ್ಶನ ಮಾಡಿದ ಘಟನೆ ಎನ್ನಲಾಗಿದೆ. ಬೆಳಗಾವಿಯಲ್ಲಿ ಮಳೆ ಆರ್ಭಟ..ಸಿಡಿಲಿಗೆ ಇಬ್ಬರು ಬಲಿ, 6 ಜನರ ಸ್ಥಿತಿ ಗಂಭೀರ… ! ಇನ್ನೂ ಸಂಜೆ ಐದು ಗಂಟೆ ಸುಮಾರಿಗೆ ಚಿಕ್ಕ‌ ಮಕ್ಕಳ ನಡುವೆ ಕ್ರಿಕೆಟ್ ವಿಚಾರದಲ್ಲಿ ಗಲಾಟೆಯಾಗಿದೆ. ಬಳಿಕ ಇದರಲ್ಲಿ ಎರಡು … Continue reading ಕ್ರಿಕೆಟ್ ವಿಚಾರಕ್ಕೆ ಗಲಾಟೆ… ಹಿಂದೂಗಳ ಮನೆಗಳ ಮುಂದೆ ತಲ್ವಾರ್ ಪ್ರದರ್ಶನ..!