ಮಮ್ಮಿ, ಪಪ್ಪಾ, ನನ್ನನ್ನು ಕ್ಷಮಿಸಿ: ನಾನು ಸತ್ರೆ ಬ್ರೇಕಿಂಗ್ ನ್ಯೂಸ್ ಆಗುತ್ತೆ ಎಂದು UPSC ಅಭ್ಯರ್ಥಿ ಸೂಸೈಡ್!

ನವದೆಹಲಿ:– ದೆಹಲಿಯಲ್ಲಿ ಯುಪಿಎಸ್‌ಸಿ ಅಭ್ಯರ್ಥಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೆಡಿಎಸ್-ಬಿಜೆಪಿ ಮೈಸೂರು ಚಲೋಗೆ ಯತ್ನಾಳ್ ವ್ಯಂಗ್ಯ: ಪಾದಯಾತ್ರೆ ಬಗ್ಗೆ ಬಿಜೆಪಿ ಶಾಸಕ ಹೇಳಿದ್ದೇನು!? ದೆಹಲಿಯ ಓಲ್ಡ್‌ ರಾಜೇಂದ್ರ ನಗರದಲ್ಲಿ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹಾರಾಷ್ಟ್ರ ಮೂಲದ 26 ವರ್ಷದ ಅಂಜಲಿ ಜುಲೈ 21ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಡೆತ್‌ನೋಟ್‌ ಬಹಿರಂಗವಾಗಿದೆ. “ಮಮ್ಮಿ, ಪಪ್ಪಾ, ನನ್ನನ್ನು ಕ್ಷಮಿಸಿ ಬಿಡಿ. ನನಗೆ ನಿಜವಾಗಿಯೂ ಆಗುತ್ತಿಲ್ಲ. ಇಲ್ಲಿ ಬರೀ ಸಮಸ್ಯೆಗಳೇ ಇವೆ, ತೊಂದರೆಗಳೇ ಕಾಡುತ್ತಿವೆ. ಮನಸ್ಸಿಗೆ ಶಾಂತಿ … Continue reading ಮಮ್ಮಿ, ಪಪ್ಪಾ, ನನ್ನನ್ನು ಕ್ಷಮಿಸಿ: ನಾನು ಸತ್ರೆ ಬ್ರೇಕಿಂಗ್ ನ್ಯೂಸ್ ಆಗುತ್ತೆ ಎಂದು UPSC ಅಭ್ಯರ್ಥಿ ಸೂಸೈಡ್!