ಶಾಲೆಯ ಶೌಚಾಲಯ ಕ್ಲೀನಿಂಗ್’ಗೆ ಮಕ್ಕಳ ಬಳಕೆ: ಮನಸ್ಸುಗಳು ಎಷ್ಟು ಮಲೀನವಾಗಿವೆ ಈ ಘಟನೆ ಸಾಕ್ಷಿ: HDK  ಕಿಡಿ!

ಬೆಂಗಳೂರು: ಅಂದ್ರಹಳ್ಳಿ ಸರಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದು, ಮಾಲೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ ಹಾಗೆ ನಮ್ಮ ವ್ಯವಸ್ಥೆ, ಮನಸ್ಸುಗಳು ಎಷ್ಟು ಮಲೀನವಾಗಿವೆ ಎನ್ನುವುದಕ್ಕೆ ಎರಡೂ ಘಟನೆಗಳು ಸಾಕ್ಷಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ. ಅಂದ್ರಹಳ್ಳಿ ಸರಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದು, ಮಾಲೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ … Continue reading ಶಾಲೆಯ ಶೌಚಾಲಯ ಕ್ಲೀನಿಂಗ್’ಗೆ ಮಕ್ಕಳ ಬಳಕೆ: ಮನಸ್ಸುಗಳು ಎಷ್ಟು ಮಲೀನವಾಗಿವೆ ಈ ಘಟನೆ ಸಾಕ್ಷಿ: HDK  ಕಿಡಿ!