Valmiki Scam: SC, ST ಸಮುದಾಯದ ಜಮೀನುಗಳಿಗೆ ಕೊಳವೆ ಬಾವಿ ತೆಗೆಯುವುದಕ್ಕೆ ಮೀಸಲಿಟ್ಟಿದ್ದ ಹಣ ಬಳಕೆ!

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Karnataka Maharshi Valmiki Scheduled Tribe Development Corporation Ltd) ಹಗರಣ ಮಾಡಿದ ಆರೋಪಿಗಳು ಗಂಗಾ ಕಲ್ಯಾಣ ಯೋಜನೆಗೂ (Ganga Kalyana Scheme) ಕನ್ನ ಹಾಕಿದ ವಿಚಾರ ಈಗ ತನಿಖೆಯಿಂದ ಬೆಳಕಿಗೆ ಬಂದಿದೆ. ಎಸ್‌ಸಿ (SC) ಮತ್ತು ಎಸ್‌ಟಿ (ST) ಸಮುದಾಯದ ಜಮೀನುಗಳಿಗೆ ಕೊಳವೆ ಬಾವಿ (Borewell) ತೆಗೆಯುವುದಕ್ಕೆ ಮೀಸಲಿಟ್ಟಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಕೇರಳದಲ್ಲಿ ಮಳೆಯಿಂದಾಗಿ ಭಾರೀ ಭೂ-ಕುಸಿತ: ಬೆಂಗಳೂರಿನಿಂದ ವಯನಾಡಿಗೆ ಸೇನಾ ತಂಡ ಸರ್ಕಾರ ನಿರ್ದೇಶನ … Continue reading Valmiki Scam: SC, ST ಸಮುದಾಯದ ಜಮೀನುಗಳಿಗೆ ಕೊಳವೆ ಬಾವಿ ತೆಗೆಯುವುದಕ್ಕೆ ಮೀಸಲಿಟ್ಟಿದ್ದ ಹಣ ಬಳಕೆ!