Bigg News: ಗ್ಯಾರಂಟಿ ಯೋಜನೆಗಳಿಗೆ SCSP, TSP ಹಣ ಬಳಕೆ: ರಾಜ್ಯ ಸರ್ಕಾರಕ್ಕೆ ನೋಟೀಸ್
ಬೆಂಗಳೂರು: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರಾಷ್ಟ್ರೀಯ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ನೋಟೀಸ್ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಹಣ ಬಳಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟೀಸ್ ನೀಡಲಾಗಿದೆ. ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇ.ಡಿ ದಾಳಿ! 14730 ಕೋಟಿ ಹಣ ಎಸ್ಸಿಎಸ್ಪಿ ಟಿಎಸ್ಪಿಗೆ ಬಳಕೆ ಆರೋಪದ ಹಿನ್ಲೆನೆ ಸುಮೋಟೋ ಪ್ರಕರಣ ಕೈಗೆತ್ತುಕೊಂಡ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ … Continue reading Bigg News: ಗ್ಯಾರಂಟಿ ಯೋಜನೆಗಳಿಗೆ SCSP, TSP ಹಣ ಬಳಕೆ: ರಾಜ್ಯ ಸರ್ಕಾರಕ್ಕೆ ನೋಟೀಸ್
Copy and paste this URL into your WordPress site to embed
Copy and paste this code into your site to embed