ವಾಲ್ಮೀಕಿ ನಿಗಮ ಅಕ್ರಮ: ತನಿಖೆಗೆ ನಮ್ಮ ತಕರಾರಿಲ್ಲ ಎಂದ ಜಿ ಪರಮೇಶ್ವರ್!

ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮದ ತನಿಖೆಗೆ ನಮ್ಮ ತಕರಾರಿಲ್ಲ ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ ನಾಗೇಂದ್ರ ಬಂಧನ ವಿಚಾರವಾಗಿ ಗೃಹಸಚಿವ ಜಿ ಪರಮೇಶ್ವರ್  ಪ್ರತಿಕ್ರಿಯಿಸಿದ್ದು, ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳಬಾರದು. ತನಿಖೆಗೆ ನಮ್ಮ ತಕರಾರಿಲ್ಲ ಎಂದು ಹೇಳಿದ್ದಾರೆ. Siddaramaiah: ಪಿಟಿಸಿಎಲ್‌ ಕಾಯ್ದೆಗೆ ಅಗತ್ಯ ಬಿದ್ದರೆ ತಿದ್ದುಪಡಿ: ಸಿದ್ದರಾಮಯ್ಯ ಇಡಿಯವರು (ED) ತನಿಖೆ ನಡೆಸುತ್ತಿದ್ದಾರೆ. ಅವರಿಗೆ ಏನು ಮಾಹಿತಿ ಸಿಕ್ಕಿದೆಯೋ ಆ ಆಧಾರದಲ್ಲಿ ಬಂಧಿಸಿದ್ದಾರೆ. ಇದು ಕಾನೂನಿನ ಪ್ರಕಾರ … Continue reading ವಾಲ್ಮೀಕಿ ನಿಗಮ ಅಕ್ರಮ: ತನಿಖೆಗೆ ನಮ್ಮ ತಕರಾರಿಲ್ಲ ಎಂದ ಜಿ ಪರಮೇಶ್ವರ್!