ವಾಲ್ಮೀಕಿ ನಿಗಮ ಹಗರಣ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ED!

ಬೆಂಗಳೂರು:- ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧ ವರದಿಯನ್ನು ED ಸಲ್ಲಿಸಿದೆ. ದರ್ಶನ್ ಪರ ವಕೀಲರಿಗೆ SPP ಕೌಂಟರ್: ಜಡ್ಜ್ ಮುಂದೆ ಎಳೆಎಳೆಯಾಗಿ ಡಿ ಗ್ಯಾಂಗ್ ರಕ್ತ ಚರಿತ್ರೆ ಮುಂದಿಟ್ಟ ವಕೀಲರು! ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ ಖಾತೆಯಲ್ಲಿ ಇಡಿ ಮಾಹಿತಿ ಹಂಚಿಕೊಂಡಿದ್ದು, ಇಡಿ ಸಲ್ಲಿಸಿರುವ ವರದಿಯನ್ನು ವಿಶೇಷ ಕೋರ್ಟ್​ ಪರಿಜ್ಞಾನಕ್ಕೆ ಪಡೆದುಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರರ ತಲೆದಂಡವೂ ಆಗಿತ್ತು. ಇತ್ತೀಚೆಗೆ ಇಡಿ ಬೆಂಗಳೂರಿನ 82ನೇ … Continue reading ವಾಲ್ಮೀಕಿ ನಿಗಮ ಹಗರಣ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ED!