ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ… ಹಗರಣದಲ್ಲಿ ನನ್ನ ಪಾತ್ರವಿಲ್ಲ ಎಂದ ದದ್ದಲ್!
ಬೆಂಗಳೂರು:- ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಗರಣದಲ್ಲಿ ನನ್ನ ಪಾತ್ರವಿಲ್ಲ ಎಂದು ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಹೇಳಿದ್ದಾರೆ. ರೋಗಿಗಳಿಗೆ ಗುಡ್ ನ್ಯೂಸ್… ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಟೆಸ್ಟ್ಗೆ ದರ ನಿಗದಿ ಮಾಡಿದ ಸರ್ಕಾರ! ಈ ವೇಳೆ ಎಸ್ಐಟಿ ಆಗಲಿ ಸಿಬಿಐ ಆಗಲಿ ಈ ಪ್ರಕರಣದಲ್ಲಿ ನನಗೆ ನೋಟಿಸ್ ನೀಡಿಲ್ಲ. ಯಾವುದೇ ತನಿಖೆಗೂ ಕರೆದಿಲ್ಲ. ಮಾಜಿ ಸಚಿವ ನಾಗೇಂದ್ರ ಅವರ ಪಾತ್ರದ ಬಗ್ಗೆ ಆರೋಪಿಗಳ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ … Continue reading ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ… ಹಗರಣದಲ್ಲಿ ನನ್ನ ಪಾತ್ರವಿಲ್ಲ ಎಂದ ದದ್ದಲ್!
Copy and paste this URL into your WordPress site to embed
Copy and paste this code into your site to embed