ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ… ಹಗರಣದಲ್ಲಿ ನನ್ನ ಪಾತ್ರವಿಲ್ಲ ಎಂದ ದದ್ದಲ್!

ಬೆಂಗಳೂರು:- ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಗರಣದಲ್ಲಿ ನನ್ನ ಪಾತ್ರವಿಲ್ಲ ಎಂದು ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಹೇಳಿದ್ದಾರೆ. ರೋಗಿಗಳಿಗೆ ಗುಡ್ ನ್ಯೂಸ್… ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಟೆಸ್ಟ್‌ಗೆ ದರ ನಿಗದಿ ಮಾಡಿದ ಸರ್ಕಾರ! ಈ ವೇಳೆ ಎಸ್‍ಐಟಿ ಆಗಲಿ ಸಿಬಿಐ ಆಗಲಿ ಈ ಪ್ರಕರಣದಲ್ಲಿ ನನಗೆ ನೋಟಿಸ್ ನೀಡಿಲ್ಲ. ಯಾವುದೇ ತನಿಖೆಗೂ ಕರೆದಿಲ್ಲ. ಮಾಜಿ ಸಚಿವ ನಾಗೇಂದ್ರ ಅವರ ಪಾತ್ರದ ಬಗ್ಗೆ ಆರೋಪಿಗಳ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ … Continue reading ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ… ಹಗರಣದಲ್ಲಿ ನನ್ನ ಪಾತ್ರವಿಲ್ಲ ಎಂದ ದದ್ದಲ್!