ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ಕೇಸ್.. ಕಾಂಗ್ರೆಸ್ ನುಂಗಿದ ಹಣ ವಾಪಸ್ ಬರಲ್ಲ ಎಂದ JDS!

ಬೆಂಗಳೂರು:- ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ಕೇಸ್ ಗೆ ಸಂಬಂಧಿಸಿದಂತೆ ಆಕ್ರೋಶ ಹೊರ ಹಾಕಿರುವ ಜೆಡಿಎಸ್, ಕಾಂಗ್ರೆಸ್ ನುಂಗಿದ ಹಣ ವಾಪಸ್ ಬರಲ್ಲ ಎಂದ ಹೇಳಿದೆ. ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಯ್ತು ಡಿವೋರ್ಸ್ ಕೇಸ್.. ಹೀಗಾದ್ರೆ ಸಂಬಂಧದ ಮಹತ್ವ ಏನಾಗುತ್ತೆ..! ಹಗರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ತೆಲಂಗಾಣ ಮುಖ್ಯಮಂಯತ್ರಿ ರೇವಂತ ರೆಡ್ಡಿ ಅವರಿಗೆ ಪತ್ರ ಬರೆದಿದ್ದು, ನಮ್ಮ ರಾಜ್ಯದ ಹಣವನ್ನು ಹಿಂತಿರುಗಿಸಿ ಕೊಡಿ ಎಂದು ಮನವಿ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ಹೈದರಾಬಾದ್​​ನ ಫಸ್ಟ್​ ಫೈನಾನ್ಸ್​ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ಕೇಸ್.. ಕಾಂಗ್ರೆಸ್ ನುಂಗಿದ ಹಣ ವಾಪಸ್ ಬರಲ್ಲ ಎಂದ JDS!