ವಾಲ್ಮೀಕಿ ಬಹುಕೋಟಿ ಹಗರಣ: ಸತ್ಯ ಒಪ್ಪಿಕೊಂಡ CM ಸಿದ್ದರಾಮಯ್ಯ!

ಬೆಂಗಳೂರು:- ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿರೋದು ನಿಜ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Loka Raid: ಭ್ರಷ್ಟರಿಗೆ ಲೋಕಾಯುಕ್ತ ಶಾಕ್:‌ ಯಾವ್ಯಾವ ಅಧಿಕಾರಿಗಳ ಬಳಿ ಎಷ್ಟೆಷ್ಟು ಸಿಕ್ಕಿದೆ? ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಗೆ ನಾನು ಈಗ ಸಚಿವ. ನಾಗೇಂದ್ರ ರಾಜೀನಾಮೆ ಕೊಟ್ಡ ಮೇಲೆ ನಾನು ಆ ಇಲಾಖೆ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ನಾವು ಅಕ್ರಮ ಆಗಿಲ್ಲ ಅಂತ ಹೇಳ್ತಿಲ್ಲ, ಅಕ್ರಮ ಆಗಿದೆ. ಯಾರು ಮಾಡಿದ್ದು, ಯಾರು ಜವಾಬ್ದಾರಿ? ಅವರ ಮೇಲೆ ಕ್ರಮ ತೆಗೆದುಕೊಳ್ತೀವಿ ಅಂತ ಸಿಎಂ … Continue reading ವಾಲ್ಮೀಕಿ ಬಹುಕೋಟಿ ಹಗರಣ: ಸತ್ಯ ಒಪ್ಪಿಕೊಂಡ CM ಸಿದ್ದರಾಮಯ್ಯ!