ವಾಲ್ಮೀಕಿ ಬಹುಕೋಟಿ ಹಗರಣ: ಮಾಜಿ ಸಚಿವ ನಾಗೇಂದ್ರನನ್ನು ಅಧಿಕೃತವಾಗಿ ಬಂಧಿಸಿದ ED!
ಬೆಂಗಳೂರು:- ವಾಲ್ಮೀಕಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರನನ್ನು ED ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ. High Court: ವೈದ್ಯಕೀಯ ಸಿಬ್ಬಂದಿ ಕೊರತೆ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಕೋರ್ಟ್ ಖಡಕ್ ಸೂಚನೆ! ನಾಗೇಂದ್ರ ಅವರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡಿದ್ದರು. ದಾಳಿ ವೇಳೆ ಸಿಕ್ಕ ಕೆಲ ಮಹತ್ವದ ದಾಖಲೆಗಳ ಬಗ್ಗೆ ಮಾಹಿತಿ ಪಡೆಯಲು ಇಡಿ, ಇಂದು ಬೆಳಗ್ಗೆ ನಾಗೇಂದ್ರನನ್ನು ವಶಕ್ಕೆ ಪಡೆದುಕೊಂಡಿದ್ದು, ಸಂಜೆವರೆಗೂ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಇದೀಗ ಅಂತಿಮವಾಗಿ ಇಡಿ … Continue reading ವಾಲ್ಮೀಕಿ ಬಹುಕೋಟಿ ಹಗರಣ: ಮಾಜಿ ಸಚಿವ ನಾಗೇಂದ್ರನನ್ನು ಅಧಿಕೃತವಾಗಿ ಬಂಧಿಸಿದ ED!
Copy and paste this URL into your WordPress site to embed
Copy and paste this code into your site to embed