ವಾಲ್ಮೀಕಿ ಹಗರಣ ಪ್ರಕರಣ: ಆರೋಪಿಯನ್ನು ಇಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್ ಆದೇಶ!

ಬೆಂಗಳೂರು:- ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. Vijayapura: ಅನುಮಾನಕ್ಕೆ ಎಡೆಮಾಡಿಕೊಟ್ಟ ಅಪಘಾತ; ಭೀಕರತೆಗೆ ಸಾಕ್ಷಿಯಾದ ದೃಶ್ಯ! ಹಗರಣದಲ್ಲಿ ಹೈದರಾಬಾದ್​ ಮೂಲದ ಆರೋಪಿ ಸತ್ಯನಾರಾಯಣ ವರ್ಮಾ ನನ್ನು ಕಸ್ಟಡಿಗೆ ಕೋರಿ ಜಾರಿ ನಿರ್ದೇಶನಾಲಯ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಆಗಸ್ಟ್ 13ರಂದು ಇ.ಡಿ ಕಸ್ಟಡಿಗೆ ನೀಡುವಂತೆ ಆದೇಶ‌ ಹೊರಡಿಸಲಾಗಿದೆ. ಇ.ಡಿ ಕಸ್ಟಡಿಗೆ ನೀಡುವಂತೆ ಸೆಷನ್ಸ್ ಕೋರ್ಟ್ ಆದೇಶವಿದ್ದರೂ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಹೀಗಾಗಿ ಪೊಲೀಸರ ಕ್ರಮಕ್ಕೆ ಇ.ಡಿ ಪರ … Continue reading ವಾಲ್ಮೀಕಿ ಹಗರಣ ಪ್ರಕರಣ: ಆರೋಪಿಯನ್ನು ಇಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್ ಆದೇಶ!