ಬೆಂಗಳೂರು ಸೇರಿ ರಾಜ್ಯದಲ್ಲಿ ನಾಳೆಯಿಂದ ವರುಣ ಅಬ್ಬರ…!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಾಳೆಯಿಂದ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕ್ಲೀನ್ ಬೆಂಗಳೂರು ಮಾಡೋಕೆ ಪಾಲಿಕೆ ಸಜ್ಜು.. ಗುಂಡಿ, ಕಸದ ಸಮಸ್ಯೆ ಮಾನಿಟರ್​ಗೆ ‘AI’! ಜೂನ್ 2ರ ನಂತರ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಭಾಗದಲ್ಲಿ ಮುಂಗಾರು ಆರಂಭವಾಗಲಿದೆ. ಸದ್ಯ ಪೂರ್ವ ಮುಂಗಾರು ಮಳೆ ಇಳಿಕೆಯಾಗಿದೆ. ಇನ್ನು ಕರಾವಳಿ ಭಾಗದಲ್ಲಿ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣದಲ್ಲಿ ವರುಣ ಅಬ್ಬರಿಸಿದ್ದಾನೆ. ಮನೆಗಳಿಗೆ … Continue reading ಬೆಂಗಳೂರು ಸೇರಿ ರಾಜ್ಯದಲ್ಲಿ ನಾಳೆಯಿಂದ ವರುಣ ಅಬ್ಬರ…!