ಕಾಫಿನಾಡು ಚಿಕ್ಕಮಗಳೂರಿನಲ್ಲಿ ವರುಣನಾರ್ಭಟ.. ಗಾಳಿ ಮಳೆಗೆ ಆತಂಕದಲ್ಲಿ ಜನತೆ!

ಚಿಕ್ಕಮಗಳೂರು:- ಚಿಕ್ಕಮಗಳೂರಿನಲ್ಲಿ ವರುಣಾರ್ಭಟ ಜೋರಾಗಿದ್ದು, ಜೋರು ಗಾಳಿ ಮಳೆಗೆ ಜನರಲ್ಲಿ ಆತಂಕ ಸೃಷ್ಟಿ ಆಗಿದೆ. ಮಳೆಯೊಂದಿಗೆ ಬಿಸುತ್ತಿರುವ ಬಿರುಗಾಳಿ ಮಲೆನಾಡು ಭಾಗದ ಜನರಲ್ಲಿ ಆತಂಕ ಮೂಡಿಸಿದೆ. ಭೂಮಾಫಿಯಾ ಕೈಗೆ ಬಿಡಿಎ ವಾಣಿಜ್ಯ ಸಂಕೀರ್ಣ.. BDA ನಿರ್ಧಾರಕ್ಕೆ ಆಮ್ ಆದ್ಮಿ ವಿರೋಧ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ, ಎನ್​​ಆರ್ ಪುರ,‌ ಜಯಪುರ, ಕೊಪ್ಪ, ಬಾಳೆಹೊನ್ನೂರು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು ಮಲೆನಾಡು ಜನರು ಸಂತಸಗೊಂಡಿದ್ದಾರೆ. ಕಳೆದ … Continue reading ಕಾಫಿನಾಡು ಚಿಕ್ಕಮಗಳೂರಿನಲ್ಲಿ ವರುಣನಾರ್ಭಟ.. ಗಾಳಿ ಮಳೆಗೆ ಆತಂಕದಲ್ಲಿ ಜನತೆ!