ರಾಜಧಾನಿ ಬೆಂಗಳೂರಿನಲ್ಲಿ ವರುಣನ ಅವಾಂತರ… ಹಲವೆಡೆ ಮರ ಬಿದ್ದು ಸಂಚಾರ ವ್ಯತ್ಯಯ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಈಗಾಗಲೇ ಮಳೆಗೆ ನಗರದ ಅನೇಕ ಕಡೆ ಭಾರಿ ಅವಾಂತರಗಳು ಸಂಭವಿಸಿವೆ ಲೋಕಾ ಅಖಾಡದ ಕೈಮಾಕ್ಸ್ ಗೆ ಕ್ಷಣಗಣನೆ.. ಅಧಿಕಾರಿಗಳಿಂದ ಮತ ಎಣಿಕೆ ಕೇಂದ್ರ ತಪಾಸಣೆ! ಬೆಂಗಳೂರು ನಗರದಲ್ಲಿ ನಿನ್ನೆ ತಡರಾತ್ರಿವರೆಗೂ ಭಾರಿ ಮಳೆ ಸುರಿದಿದ್ದು 29.6 ಸೆಂ.ಮೀ ಮಳೆ ದಾಖಲಾಗಿದೆ. ಬೆಂಗಳೂರಿನ ಹೆಚ್​ಎಲ್​ನಲ್ಲಿ ನಿನ್ನೆ 50.5 ಸೆಂ.ಮೀ. ಮಳೆಯಾಗಿದ್ದು ಇಂದು ಸಹ ಬೆಂಗಳೂರಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ನಿನ್ನೆ ರಾತ್ರಿ … Continue reading ರಾಜಧಾನಿ ಬೆಂಗಳೂರಿನಲ್ಲಿ ವರುಣನ ಅವಾಂತರ… ಹಲವೆಡೆ ಮರ ಬಿದ್ದು ಸಂಚಾರ ವ್ಯತ್ಯಯ!