ಸೆ.12 ರಂದು ವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ: ಗಂಗಾಧರ ದೊಡ್ಡವಾಡ

.ಹುಬ್ಬಳ್ಳಿ: ‘ಇಲ್ಲಿನ ಜಯಚಾಮರಾಜ ನಗರದ ಅಕ್ಕನ ಬಳಗ ಸಭಾಂಗಣದಲ್ಲಿ ಸೆ.12ರಂದು ಗಜಾನನ ಮಹಾಮಂಡಳದ ವತಿಯಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ‘ವೀರ ಸಂಗೊಳ್ಳಿ ರಾಯಣ್ಣ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮುಖಂಡ ಗಂಗಾಧರ ದೊಡ್ಡವಾಡ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ದರ್ಶನ್ ಕನ್ನಡ ಇಂಡಸ್ಟ್ರಿಗೆ ಬೇಕು, ಈ ಸ್ಥಿತಿ ಯಾರಿಗೂ ಬೇಡ: ರಾಧಿಕಾ ಕುಮಾರಸ್ವಾಮಿ! ‘ಕಳೆದ 32 ವರ್ಷಗಳಿಂದ ಗಜಾನನ ಮಹಾಮಂಡಳವು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು … Continue reading ಸೆ.12 ರಂದು ವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ: ಗಂಗಾಧರ ದೊಡ್ಡವಾಡ