ಬೆಂಗಳೂರಿನಲ್ಲಿ ತರಕಾರಿ ದುಬಾರಿ.. ಗ್ರಾಹಕರು ಕಂಗಾಲು..!

ಬೆಂಗಳೂರು:- ತರಕಾರಿ ಬೆಲೆ ಏರಿಕೆಯ ನಾಗಾಲೋಟ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದುವರಿದಿದೆ. ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ?.. ಇಲ್ಲಿದೆ ಮಾಹಿತಿ ತರಕಾರಿಗಳ‌ ಬೆಲೆ‌ ದಿನದಿಂದ ಏರಿಕೆಯಾಗುತ್ತಿದೆ. ಕೆಜಿಗೆ 20 ರೂ. ಇದ್ದ ತರಕಾರಿಗಳ ಬೆಕೆ ಈಗ ಬರೋಬ್ಬರಿ 80 ರೂ. ಗಡಿ ದಾಟಿವೆ. ಬಿಸಿಲಿನ ಪ್ರಮಾಣ ಹೆಚ್ಚಾಗಿರುವ ಕಾರಣ ಹೆಚ್ಚಿನ ಪ್ರಮಾಣದಲ್ಲಿ‌ ತರಕಾರಿಗಳು ಮಾರುಕಟ್ಟೆಗೆ ಬರುತ್ತಿಲ್ಲ.‌ ಅಲ್ಲದೇ ತರಕಾರಿಗಳಿಗೆ ಬೇಡಿಕೆ ಹೆಚ್ಚಾಗಿರುವ ಕಾರಣ ಈ ವಾರ ಕೂಡ ಬೆಲೆ‌ ಗಗನಕ್ಕೇರಿದೆ. ಈ ಬಾರಿ ಬಿಸಿಲಿನ ಪ್ರಮಾಣ … Continue reading ಬೆಂಗಳೂರಿನಲ್ಲಿ ತರಕಾರಿ ದುಬಾರಿ.. ಗ್ರಾಹಕರು ಕಂಗಾಲು..!