ಮಳೆ ಆರ್ಭಟ: ಬೆಂಗಳೂರಿನ ಕೊಡಿಗೆಹಳ್ಳಿ ಅಂಡರ್ಪಾಸ್ ನಲ್ಲಿ ಸಿಲುಕಿದ ವಾಹನಗಳು!
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಜೋರಾಗಿದೆ. ಕಚೇರಿಯಿಂದ ಹೊರ ಬರಲು, ಹಾಗೂ ಮನೆಯಿಂದ ಕಚೇರಿಗೆ ಹೋಗಲು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ನೀವು ಬೆನ್ನು ನೋವಿನಿಂದ ಬಳಲುತ್ತಿದ್ದೀರಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ಅದರಂತೆ ಇಂದು ಕೂಡ ಭಾರೀ ಮಳೆಗೆ ಕೊಡಿಗೆಹಳ್ಳಿ ಅಂಡರ್ಪಾಸ್ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ. ಕೊಡಿಗೆಹಳ್ಳಿ ಅಂಡರ್ಪಾಸ್ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದೆ. ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ … Continue reading ಮಳೆ ಆರ್ಭಟ: ಬೆಂಗಳೂರಿನ ಕೊಡಿಗೆಹಳ್ಳಿ ಅಂಡರ್ಪಾಸ್ ನಲ್ಲಿ ಸಿಲುಕಿದ ವಾಹನಗಳು!
Copy and paste this URL into your WordPress site to embed
Copy and paste this code into your site to embed