ಮಳೆ ಆರ್ಭಟ: ಬೆಂಗಳೂರಿನ ಕೊಡಿಗೆಹಳ್ಳಿ ಅಂಡರ್​ಪಾಸ್​ ನಲ್ಲಿ ಸಿಲುಕಿದ ವಾಹನಗಳು!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಜೋರಾಗಿದೆ. ಕಚೇರಿಯಿಂದ ಹೊರ ಬರಲು, ಹಾಗೂ ಮನೆಯಿಂದ ಕಚೇರಿಗೆ ಹೋಗಲು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ನೀವು ಬೆನ್ನು ನೋವಿನಿಂದ ಬಳಲುತ್ತಿದ್ದೀರಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ಅದರಂತೆ ಇಂದು ಕೂಡ ಭಾರೀ ಮಳೆಗೆ ಕೊಡಿಗೆಹಳ್ಳಿ ಅಂಡರ್​ಪಾಸ್​ ಜಲಾವೃತಗೊಂಡು ವಾಹನಗಳು ಸಿಲುಕಿಕೊಂಡಿವೆ. ಕೊಡಿಗೆಹಳ್ಳಿ ಅಂಡರ್​ಪಾಸ್​ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್​ ಜಾಮ್ ಉಂಟಾಗಿದೆ. ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ತುಂಬಿ … Continue reading ಮಳೆ ಆರ್ಭಟ: ಬೆಂಗಳೂರಿನ ಕೊಡಿಗೆಹಳ್ಳಿ ಅಂಡರ್​ಪಾಸ್​ ನಲ್ಲಿ ಸಿಲುಕಿದ ವಾಹನಗಳು!