ಬ್ಯಾಟರಾಯನಪುರ ಕ್ಷೇತ್ರದ ರಾಜಕಾಲುವೆಗಳ ವೀಕ್ಷಣೆ.. ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ತರಾಟೆ!

ಯಲಹಂಕ:-ಬ್ಯಾಟರಾಯನಪುರ ಕ್ಷೇತ್ರದ ರಾಜಕಾಲುವೆಗಳನ್ನು ಕಂದಾಯ ಸಚಿವ ಕೃಷ್ಣಬೈರೇಗೌಡರು ವೀಕ್ಷಣೆ ಮಾಡಿದ್ದಾರೆ. ಪ್ರೈವೇಟ್ ವೆಹಿಕಲ್​ಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ ಬಳಸಿದ್ರೆ ಬೀಳುತ್ತೆ ಕೇಸ್..! ಮಳೆಗಾಲ‌ ಬಂದ ಹಿನ್ನಲೆ ರಾಜಕಾಲುವೆ ಸ್ವಚ್ಛತೆ, ಹೂಳು ತೆಗೆದಿರುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಕೆಲವು ಕಡೆ ರಾಜಕಾಲುವೆ ಒತ್ತುವರಿ ಆಗಿರುವ ಕಡೆ ತೆರವಿಗೆ ಆದೇಶ ಹೊರಡಿಸಲಾಗಿದೆ. ಅಲ್ಲದೇ ಆದೇಶವಿದ್ದರೂ ಅಧಿಕಾರಿಗಳು ಕೈಕಟ್ಟಿ ಕುಳಿತ್ತಿದ್ದಾರೆ. ಹೀಗಾಗಿ ಖುದ್ದು ಕಂದಾಯ ಸಚಿವ ಕೃಷ್ಣಬೈರೇಗೌಡರಿಂದ ಬ್ಯಾಟರಾಯನಪುರ ಕ್ಷೇತ್ರದ ರಾಜಕಾಲುವೆ ಗಳ ವೀಕ್ಷಣೆ ಮಾಡಲಾಗಿದೆ. ಮುಖ್ಯವಾಗಿ ಕಾಫಿಬೋರ್ಡ್ ಲೇಔಟ್, … Continue reading ಬ್ಯಾಟರಾಯನಪುರ ಕ್ಷೇತ್ರದ ರಾಜಕಾಲುವೆಗಳ ವೀಕ್ಷಣೆ.. ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ತರಾಟೆ!