ವಿಜಯಲಕ್ಷ್ಮಿ ಬಂದು ಆ ವಿಚಾರದ ಬಗ್ಗೆ ಮಾತಾಡಿದ್ರು ಆದ್ರೆ: ದರ್ಶನ್ ಪತ್ನಿ ಭೇಟಿ ಬಳಿಕ ಡಿಕೆಶಿ ಹೇಳಿಕೆ!
ಬೆಂಗಳೂರು: ಸದಾಶಿವನಗರದ ನಿವಾಸಕ್ಕೆ ವಿಜಯಲಕ್ಷ್ಮಿ ಅವರು ಬಂದ ಕಾರಣ ಕುರಿತು ಡಿಸಿಎಂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದರು. ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖದೀಮ ಅಂದರ್! ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಸಂಬಂಧ ನನ್ನನ್ನು ಭೇಟಿ ಮಾಡಿದ್ದರು. ದರ್ಶನ್, ವಿಜಯಲಕ್ಷ್ಮೀ ಪುತ್ರ ಈ ಮೊದಲು ನಮ್ಮ ಶಾಲೆಯಲ್ಲಿ ಓದುತ್ತಿದ್ದರು. ಕಾರಣಾಂತರಗಳಿಂದ ನಮ್ಮ ಶಾಲೆ ತೊರೆದು ಬೇರೆ ಶಾಲೆ ಸೇರಿದ್ದರು. ಈಗ ಮತ್ತೆ ಮರಳಿ ನಮ್ಮ ಶಾಲೆಗೆ ಸೇರಿಸಿಕೊಳ್ಳುವಂತೆ ಮನವಿ … Continue reading ವಿಜಯಲಕ್ಷ್ಮಿ ಬಂದು ಆ ವಿಚಾರದ ಬಗ್ಗೆ ಮಾತಾಡಿದ್ರು ಆದ್ರೆ: ದರ್ಶನ್ ಪತ್ನಿ ಭೇಟಿ ಬಳಿಕ ಡಿಕೆಶಿ ಹೇಳಿಕೆ!
Copy and paste this URL into your WordPress site to embed
Copy and paste this code into your site to embed