ಬೆಂಗಳೂರು ಪೊಲೀಸ್ ಕಮಿಷನರ್ ಗೆ ಪತ್ರ ಬರೆದ ವಿಜಯಲಕ್ಷ್ಮಿ… ಪತಿ ದರ್ಶನ್ ಬಗ್ಗೆ ಹೇಳಿದ್ದೇನು!?

ಬೆಂಗಳೂರು ಪೊಲೀಸ್ ಕಮಿಷನರ್ ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪತ್ರ ಬರೆದಿದ್ದಾರೆ. LK Advani: ಎಲ್​ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು! ನೀವು ಹಿಂದೆ ಸುದ್ದಿಗೋಷ್ಠಿ ಮಾಡುವಾಗ ದರ್ಶನ್​ ಪತ್ನಿ ಪವಿತ್ರಾ ಗೌಡ ಎಂದು ತಪ್ಪಾಗಿ ಹೇಳಿದ್ದೀರಿ. ಆ ಬಳಿಕ ರಾಜ್ಯದ ಗೃಹಮಂತ್ರಿಗಳು, ರಾಷ್ಟ್ರಮಟ್ಟದ ಮಾಧ್ಯಮದರು ಕೂಡ ಅದನ್ನೇ ಹೇಳಿದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ದಂಪತಿ ಅರೆಸ್ಟ್​ ಅಂತ ಸುದ್ದಿ ಮಾಡಿದರು. ಇದರಿಂದಾಗಿ ನಾನು ಮತ್ತು ನನ್ನ ಮಗ … Continue reading ಬೆಂಗಳೂರು ಪೊಲೀಸ್ ಕಮಿಷನರ್ ಗೆ ಪತ್ರ ಬರೆದ ವಿಜಯಲಕ್ಷ್ಮಿ… ಪತಿ ದರ್ಶನ್ ಬಗ್ಗೆ ಹೇಳಿದ್ದೇನು!?