ವಿಜಯಪುರ ವಕ್ಫ್ ಆಸ್ತಿ ವಿವಾದ: ಡಿಸಿ ಟಿ.ಭೂಬಾಲನ್​ ಸ್ಪಷ್ಟನೆ!

ವಿಜಯಪುರ:- ವಿಜಯಪುರ ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಡಿಸಿ ಟಿ.ಭೂಬಾಲನ್​ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಅದ್ಯಾವುದು ವಕ್ಫ್‌ ಜಮೀನಲ್ಲ: ರೈತರ ಪರ ನಿಂತ MB ಪಾಟೀಲ್! ಈ ಸಂಬಂಧ ಮಾತನಾಡಿದ ಅವರು,ಯಾವುದೇ ವದಂತಿಗಳಿಗೆ ರೈತರು-ಆಸ್ತಿ ಮಾಲೀಕರು ಕಿವಿಗೊಡಬಾರದೆಂದು ಡಿಸಿ ಟಿ ಭೂಬಾಲನ್​ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇರಲ್ಲ. ಯಾವುದೇ ಖಾಸಗಿ ವ್ಯಕ್ತಿ, ಖಾಸಗಿ ಸಂಸ್ಥೆ, ಸರ್ಕಾರಿ ಸಂಸ್ಥೆಯವರು ಅವರ ಬಳಿಯ ಸೂಕ್ತ ದಾಖಲಾತಿ ಕಂದಾಯ ಇಲಾಖೆಗೆ ನೀಡಬೇಕು. … Continue reading ವಿಜಯಪುರ ವಕ್ಫ್ ಆಸ್ತಿ ವಿವಾದ: ಡಿಸಿ ಟಿ.ಭೂಬಾಲನ್​ ಸ್ಪಷ್ಟನೆ!