ವಿಜಯಪುರ ವಕ್ಫ್ ಆಸ್ತಿ ವಿವಾದ: ಡಿಸಿ ಟಿ.ಭೂಬಾಲನ್ ಸ್ಪಷ್ಟನೆ!
ವಿಜಯಪುರ:- ವಿಜಯಪುರ ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಡಿಸಿ ಟಿ.ಭೂಬಾಲನ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಅದ್ಯಾವುದು ವಕ್ಫ್ ಜಮೀನಲ್ಲ: ರೈತರ ಪರ ನಿಂತ MB ಪಾಟೀಲ್! ಈ ಸಂಬಂಧ ಮಾತನಾಡಿದ ಅವರು,ಯಾವುದೇ ವದಂತಿಗಳಿಗೆ ರೈತರು-ಆಸ್ತಿ ಮಾಲೀಕರು ಕಿವಿಗೊಡಬಾರದೆಂದು ಡಿಸಿ ಟಿ ಭೂಬಾಲನ್ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇರಲ್ಲ. ಯಾವುದೇ ಖಾಸಗಿ ವ್ಯಕ್ತಿ, ಖಾಸಗಿ ಸಂಸ್ಥೆ, ಸರ್ಕಾರಿ ಸಂಸ್ಥೆಯವರು ಅವರ ಬಳಿಯ ಸೂಕ್ತ ದಾಖಲಾತಿ ಕಂದಾಯ ಇಲಾಖೆಗೆ ನೀಡಬೇಕು. … Continue reading ವಿಜಯಪುರ ವಕ್ಫ್ ಆಸ್ತಿ ವಿವಾದ: ಡಿಸಿ ಟಿ.ಭೂಬಾಲನ್ ಸ್ಪಷ್ಟನೆ!
Copy and paste this URL into your WordPress site to embed
Copy and paste this code into your site to embed