ಮಂಡ್ಯದಲ್ಲಿ ಜೆಡಿಎಸ್ ಗೆ ಬೆಂಬಲಿಸಿ – ಸಂಸದೆ ಸುಮಲತಾರನ್ನ ಭೇಟಿ ಮಾಡಿ ವಿಜಯೇಂದ್ರ ಮನವಿ!

ಬೆಂಗಳೂರು:– ರಾಜಧಾನಿ ಬೆಂಗಳೂರಿನ ನಿವಾಸದಲ್ಲಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಂಡ್ಯದ ಸಂಸದೆ ಸುಮಲತಾರನ್ನು ಭೇಟಿ ಆಗಿದ್ದಾರೆ. ಭೇಟಿ ವೇಳೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರದಿಂದ ತಮ್ಮ ಹೆಸರಿನ ಮತ್ತೋರ್ವ ಅಭ್ಯರ್ಥಿ ಸ್ಪರ್ಧೆ ವಿಚಾರ – ಡಾ. ಸಿ ಎನ್ ಮಂಜುನಾಥ್ ಹೇಳಿದ್ದೇನು!? ಈ ಬಾರಿ ಬಿಜೆಪಿಯಿಂದ ಸುಮಲತಾ ಅವರಿಗೆ ಮಂಡ್ಯ ಟಿಕೆಟ್ ಸಿಗಲಿದೆ ಎಂದು ಹೇಳಲಾಗಿತ್ತು. ಸುಮಲತಾ ಅವರು ಕೂಡ ಪ್ರಧಾನಿ … Continue reading ಮಂಡ್ಯದಲ್ಲಿ ಜೆಡಿಎಸ್ ಗೆ ಬೆಂಬಲಿಸಿ – ಸಂಸದೆ ಸುಮಲತಾರನ್ನ ಭೇಟಿ ಮಾಡಿ ವಿಜಯೇಂದ್ರ ಮನವಿ!