ವಿಜಯಪುರ: ನೀರಿನ ಗುಂಡಿಗೆ ಬಿದ್ದು ಮೂವರು ಸಾವು..!
ವಿಜಯಪುರ:- ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದಲ್ಲಿಜಮೀನಿನಲ್ಲಿದ್ದ ನೀರು ತುಂಬಿದ್ದ ಆಳವಾದ ಗುಂಡಿಗೆ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಹಾಲು ಮತಮಹಾಸಭಾದ ಅಧ್ಯಕ್ಷ ರುದ್ರಣ್ಣ ಗುಳಗುಳಿ ನೇತೃತ್ವದಲ್ಲಿ ಸನ್ಮಾನ..! ನೀಲಮ್ಮ ಖಿಲಾರಹಟ್ಟಿ, ಮುತ್ತಪ್ಪ ಖಿಲಾರಹಟ್ಟಿ ಹಾಗೂ ಶಿವು ಯಾಳವಾರ ಮೃತರು. ಹಡಲಗೇರಿ ಗ್ರಾಮದ ಚಿನ್ನಪ್ಪ ತಳವಾರ ಎಂಬುವವರಿಗೆ ಸೇರಿದ ಜಮೀನಿಗೆ ಎಮ್ಮೆ ಮೇಯಿಸಲು ನೀಲಮ್ಮ ಹೋಗಿದ್ದರು. ಎಮ್ಮೆಗೆ ನೀರು ಕುಡಿಸಲು ನೀರು ತುಂಬಿದ್ದ ಗುಂಡಿ ಬಳಿ ಬಂದಾಗ ಕಾಲು ಜಾರಿ ಬಿದ್ದಿದ್ದಾರೆ. ಇದನ್ನು ಕಂಡು … Continue reading ವಿಜಯಪುರ: ನೀರಿನ ಗುಂಡಿಗೆ ಬಿದ್ದು ಮೂವರು ಸಾವು..!
Copy and paste this URL into your WordPress site to embed
Copy and paste this code into your site to embed