ಹಾಸನ : ನಮ್ಮಲ್ಲಿ ಮಳೆಗಾಗಿ ಕತ್ತೆ ಮದುವೆ, ಕಪ್ಪೆ ಮದುವೆಗಳನ್ನು ಮಾಡುವುದು ಸಾಮಾನ್ಯ, ಇನ್ನೂ ಕೆಲ ಕಡೆ ವಿಭಿನ್ನ ಮಾದರಿಯ ಆಚರಣೆಗಳು ರೂಢಿಯಲ್ಲಿವೆ. ಆದ್ರೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕರಿಕ್ಯಾತನಹಳ್ಳಿ ಗ್ರಾಮದಲ್ಲಿ ಮಕ್ಕಳಿಗೆ ವರ-ವಧುವಿನ ಅಲಂಕಾರ ಮಾಡಿ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ.
Ghee Test: ನೀವು ಖರೀದಿಸುವ ತುಪ್ಪ ಅಸಲಿಯೋ, ನಕಲಿಯೋ..? ಹೀಗೆ ಪರೀಕ್ಷಿಸಿ ನೋಡಿ
ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ. ಒಂಭತ್ತು ದಿನಗಳಿಂದ ಗ್ರಾಮದಲ್ಲಿ ನಿತ್ಯವೂ ಒಂದೊಂದು ಪೂಜೆ, ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಇಬ್ಬರನ್ನೂ ಕೂರಿಸಿ ವಧು-ವರನ ಶಾಸ್ತ್ರ ನೆರವೇರಿಸಿದ ಗ್ರಾಮಸ್ಥರು, ಗಂಡು-ಹೆಣ್ಣು ಮೆರವಣಿಗೆ ಬಳಿಕ ತಿಂಗಳ ಮಾಮನಿಗೆ ಅಂತಿಮ ಪೂಜೆ ಸಲ್ಲಿಸಿ ವಿಶೇಷ ಪ್ರಾರ್ಥನೆ ಸಲ್ಲಸಿದರು.