ವಿನಾಯಕ ನಾಯ್ಕ್ ಹತ್ಯೆ ಪ್ರಕರಣ: ಸುಫಾರಿ ಕೊಟ್ಟಿದ್ದ ಉದ್ಯಮಿ ಸೂಸೈಡ್!

ಕಾರವಾರ:- ವಿನಾಯಕ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರು ಬಾಯ್ಬಿಡುತ್ತಿದ್ದಂತೆ ಇತ್ತ ಬ್ಯುಸಿನೆಸ್ ಮ್ಯಾನ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ : ಟಿಎಪಿಸಿಎಂಎಸ್ ಸೊಸೈಟಿಗೆ 16.53 ಲಕ್ಷ ನಿವ್ವಳ ಲಾಭ! ಗುರುಪ್ರಸಾದ ರಾಣೆ ಮೃತ ಉದ್ಯಮಿ ಎಂದು ಗುರುತಿಸಲಾಗಿದೆ. ಗೋವಾದ ಮಾಂಡೋವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರವಾರ ತಾಲೂಕಿನ ಹಣಕೋಣದಲ್ಲಿ ಸೆಪ್ಟೆಂಬರ್ 22 ರಂದು ಬೆಳಿಗ್ಗೆ 5:30ಕ್ಕೆ ಉದ್ಯಮಿ ವಿನಾಯಕ ನಾಯ್ಕ್​​ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ಬರ್ಬರ್ ಹತ್ಯೆ ಮಾಡಿ ಹಂತಕರು ಪರಾರಿ ಆಗಿದ್ದರು. ಬಳಿಕ ಹಂತಕರಿಗಾಗಿ … Continue reading ವಿನಾಯಕ ನಾಯ್ಕ್ ಹತ್ಯೆ ಪ್ರಕರಣ: ಸುಫಾರಿ ಕೊಟ್ಟಿದ್ದ ಉದ್ಯಮಿ ಸೂಸೈಡ್!