ಸಾರ್ವಜನಿಕ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್.. ಸಾರ್ವಜನಿಕರ ಮೆಚ್ಚುಗೆ..!

ನಟ ವಿನೋದ್ ರಾಜ್ ಅವರು ಸರ್ಕಾರದ ಹಣಕ್ಕಾಗಿ ಕಾಯದೇ ಸಾರ್ವಜನಿಕ ರಸ್ತೆ ರಿಪೇರಿ ಮಾಡಿಸಿದ್ದಾರೆ. Revanna: ಮಹಿಳೆಯ ಕಿಡ್ನ್ಯಾಪ್ ಗೂ ನನಗೂ ಯಾವುದೇ ಸಂಬಂಧ ಇಲ್ಲ – ರೇವಣ್ಣ…! ಬೆಂಗಳೂರಿನ ನೆಲಮಂಗಲದ ಕರೆಕಲ್ ಕ್ರಾಸ್​ನಿಂದ ಸೋಲದೇವನಹಳ್ಳಿವರೆಗೆ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದಾರೆ. ಮಳೆ ಬರುವ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಓಡಾಟಕ್ಕೆ ತೊಂದರೆ ಆಗುತ್ತಿತ್ತು. ಇದನ್ನು ತಪ್ಪಿಸಲು ವಿನೋದ್ ರಾಜ್ ಅವರು ಸ್ವಂತ ಹಣ ಖರ್ಚು ಮಾಡಿ ರಸ್ತೆ ರಿಪೇರಿ ಕಾರ್ಯ ಮಾಡುತ್ತಿದ್ದಾರೆ.