ಲಂಕಾ ಪ್ರವಾಸದಲ್ಲಿ ವಿರಾಟ್ ಬ್ಯಾಟಿಂಗ್ ವಿಫಲ: ದಿನೇಶ್ ಕಾರ್ತಿಕ್ ಹೇಳಿದ್ದೇನು!?

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿಯ ಕಳಪೆ ಪ್ರದರ್ಶನದ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬರುತ್ತಿವೆ. ವಾಸ್ತವವಾಗಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾರನ್ನು ಹೊರತುಪಡಿಸಿ, ಟೀಂ ಇಂಡಿಯಾದ ಉಳಿದ ಯಾವ ಬ್ಯಾಟ್ಸ್​ಮನ್​ಗೂ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ರೋಹಿತ್ ಮಾತ್ರ ಎರಡು ಇನ್ನಿಂಗ್ಸ್​ಗಳಲ್ಲಿ ಅರ್ಧಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದರು. ಉಳಿದಂತೆ ಇತರ ಭಾರತೀಯ ಬ್ಯಾಟ್ಸ್‌ಮನ್‌ಗಳು ರನ್ ಬರ ಎದುರಿಸಿದ್ದರು. ಹೋಮ-ಹವನ ಮಾಡ್ತಿರೋದು ದರ್ಶನ್ ಗಾಗಿ ಅಲ್ಲ: ರಾಕ್‌ಲೈನ್ ವೆಂಕಟೇಶ್ ಸ್ಪಷ್ಟನೆ! ಇದೀಗ ಕ್ರಿಕ್‌ಬಜ್‌ ಜೊತೆ ಮಾತನಾಡಿರುವ … Continue reading ಲಂಕಾ ಪ್ರವಾಸದಲ್ಲಿ ವಿರಾಟ್ ಬ್ಯಾಟಿಂಗ್ ವಿಫಲ: ದಿನೇಶ್ ಕಾರ್ತಿಕ್ ಹೇಳಿದ್ದೇನು!?