ದಾಳಿಂಬೆ ಬೆಳೆಗೆ ಹರಡಿದ ವೈರಸ್​: 30 ಲಕ್ಷ ರೂ. ನಷ್ಟ‌, ಕಣ್ಣೀರು ಹಾಕಿದ ರೈತ!

ರಾಯಚೂರು :– ಜಿಲ್ಲೆಯಲ್ಲಿ ಮಳೆ ಕಣ್ಣಾ ಮುಚ್ಚಾಲೆ ಆಟಕ್ಕೆ ಹೊಸ ವೈರಸ್ ಉಲ್ಬಣಿಸಿದೆ. ದಾಳಿಂಬೆ ಗಿಡಗಳಿಗೆ ದುಂಡಾಣುರೋಗ ಎನ್ನುವ ವೈರಸ್ ಬಾಧಿಸುತ್ತಿದ್ದು, ರೈತರನ್ನ ದಿಕ್ಕೇಡುವಂತೆ ಮಾಡಿದೆ. ದಾಳಿಂಬೆ ಗಿಡಗಳಿಗೆ ಬ್ಯಾಕ್ಟೀರಿಯಲ್ ಬ್ಲೈಟ್ ವೈರಸ್ ಹರಡುತ್ತಿರುವುದರಿಂದ ಜಿಲ್ಲೆಯ ಕೆಲ ರೈತರು ಕಂಗಾಲಾಗಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಗುಡಿಗಾಳ ಎನ್ನುವ ಗ್ರಾಮದ ಈರಣ್ಣ ಎನ್ನುವ ರೈತ, ತನ್ನ ಹತ್ತು ಎಕೆರೆಯಲ್ಲಿ ಬೆಳೆದ ದಾಳಿಂಬೆ ಸಂಪೂರ್ಣ ಹಾಳಾಗಿದೆ. ದರ್ಶನ್​ಗೆ ರಾಜಾತಿಥ್ಯ ಕೇಸ್: ಕಾರಾಗೃಹ ಇಲಾಖೆ ಡಿಜಿಪಿಗೆ ನೋಟಿಸ್ ಜಾರಿ! ಮಳೆ … Continue reading ದಾಳಿಂಬೆ ಬೆಳೆಗೆ ಹರಡಿದ ವೈರಸ್​: 30 ಲಕ್ಷ ರೂ. ನಷ್ಟ‌, ಕಣ್ಣೀರು ಹಾಕಿದ ರೈತ!