DCM ಡಿಕೆಶಿ ಸಿಎಂ ಆಗಬೇಕೆನ್ನುವ ವಿಚಾರಕ್ಕೆ ಸ್ಪಷ್ಟನೆ ಕೊಟ್ಟ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠ!

ಬೆಂಗಳೂರು:-ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದಿಂದ ಸ್ಪಷ್ಟನೆ ನೀಡಲಾಗಿದೆ. Rohit Sharma: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ರೋಹಿತ್​ ಶರ್ಮಾ ವಿದಾಯ..! ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮೂರು ವಿಚಾರಗಳನ್ನು ಪ್ರಸ್ತಾಪ ಮಾಡಲಾಗುತ್ತದೆ. ಆ ಪೈಕಿ ಮುಖ್ಯಮಂತ್ರಿ ಬದಲಾವಣೆಯ ಒಂದು ವಿಷಯ ಬಹಳವಾಗಿ ಚರ್ಚೆಯಾಗುತ್ತಿದೆ. 2023 ರಲ್ಲಿ ಸರ್ಕಾರ ರಚಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಆಗಿರುವ ತೀರ್ಮಾನದಂತೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮುಂದಿನ ದಿನಗಳಲ್ಲಿ ಮಾನ್ಯ ಡಿಸಿಎಂ … Continue reading DCM ಡಿಕೆಶಿ ಸಿಎಂ ಆಗಬೇಕೆನ್ನುವ ವಿಚಾರಕ್ಕೆ ಸ್ಪಷ್ಟನೆ ಕೊಟ್ಟ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠ!