ವಿಶ್ವನಾಥ್‌ಗೆ ಮತಿಭ್ರಮಣೆ ಆಗಿದೆ: ಬೈರತಿ ಸುರೇಶ್ ಲೇವಡಿ!

ಬೆಂಗಳೂರು:- ವಿಶ್ವನಾಥ್‌ಗೆ ಮತಿಭ್ರಮಣೆ ಆಗಿದೆ ಎಂದು ಬೈರತಿ ಸುರೇಶ್ ಲೇವಡಿ ಮಾಡಿದ್ದಾರೆ. ನಿಮಗೆ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಹಸಿ ಮೆಣಸಿನಕಾಯಿ ತಿನ್ನಬೇಡಿ! ಹೆಚ್‌. ವಿಶ್ವನಾಥ್ ಆಧಾರ ರಹಿತ ಆರೋಪ ಮಾಡ್ತಿದ್ದಾರೆ. ಗೊಬೆಲ್ಸ್ ವಂಶಸ್ಥರು ಅವರು, ವಿಶ್ವನಾಥ್ ಥರ್ಡ್ ಗ್ರೇಡ್ ವ್ಯಕ್ತಿ. ನನ್ನ ಪೂರ್ವಜರಿಂದ ಬಂದ ಪ್ರಾಪರ್ಟಿಗೂ ಸಿದ್ದರಾಮಯ್ಯ ಕುಟುಂಬಕ್ಕೂ ಏನು ಸಂಬಂಧ? ವಿಶ್ವನಾಥ್‌ಗೆ ಮತಿಭ್ರಮಣೆ ಆಗಿದೆ ಎಂದು ಲೇವಡಿ ಮಾಡಿದ್ದಾರೆ. ನನ್ನ ತಾತ ಖರೀದಿ ಮಾಡಿದ ಜಮೀನು ಹೆಣ್ಣೂರ್ ಬಳಿಯಿದೆ. ಅಲ್ಲಿ ಎರಡು ಹೊಟೇಲ್‌ಗಳಿವೆ. ಇದಕ್ಕೂ … Continue reading ವಿಶ್ವನಾಥ್‌ಗೆ ಮತಿಭ್ರಮಣೆ ಆಗಿದೆ: ಬೈರತಿ ಸುರೇಶ್ ಲೇವಡಿ!