Hubballi: ಸಾರಿಗೆ ನೌಕರರಿಂದ ಬಸ್ ನಿಲ್ದಾಣದಲ್ಲಿ ಸ್ವಯಂಪ್ರೇರಿತ ಸ್ವಚ್ಚತಾ ಅಭಿಯಾನ!

ಹುಬ್ಬಳ್ಳಿ: ಸ್ವಚ್ಚತಾ ಅಭಿಯಾನದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆಯ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಂದ ಮಂಗಳವಾರ ಗೋಕುಲ ರಸ್ತೆಯಲ್ಲಿರುವ ಬಸ್ ನಿಲ್ದಾಣದಲ್ಲಿ ಸ್ವಯಂಪ್ರೇರಿತ ಸ್ವಚ್ಛತಾ ಕಾರ್ಯಕ್ರಮ ಕೈಗೊಳ್ಳಲಾಯಿತು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಎಲ್ಲಾ 5 ಡಿಪೊಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಅದರ ಭಾಗವಾಗಿ ಗಾಂಧೀ ಜಯಂತಿಯ ಮುನ್ನಾ … Continue reading Hubballi: ಸಾರಿಗೆ ನೌಕರರಿಂದ ಬಸ್ ನಿಲ್ದಾಣದಲ್ಲಿ ಸ್ವಯಂಪ್ರೇರಿತ ಸ್ವಚ್ಚತಾ ಅಭಿಯಾನ!