ತುಮಕೂರು: ವಾಂತಿ ಭೇದಿಯಿಂದ ಮೂವರು ಸಾವು, 11 ಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ತುಮಕೂರು:- ವಾಂತಿ ಭೇದಿಯಿಂದ ಮೂವರು ಮೃತಪಟ್ಟಿದ್ದು, 11ಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಘಟನೆ ಮಧುಗಿರಿ ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ಜರುಗಿದೆ. ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಎಣ್ಣೆ ರೇಟ್ ಇಂದಿನಿಂದ ಕಡಿಮೆ! 40 ವರ್ಷದ ಗ್ರಾಮದ ತಿಪ್ಪಮ್ಮ, ತಿಮ್ಮಕ್ಕ ಗಿರಿಯಮ್ಮ (75) ಮೃತ ದುರ್ದೈವಿಗಳು ಎನ್ನಲಾಗಿದೆ. ಶ್ರಾವಣ ಮಾಸ ಹಿನ್ನೆಲೆಯಲ್ಲಿ ಕಳೆದ ಶನಿವಾರ ಗ್ರಾಮದಲ್ಲಿ ದೇವರ ಉತ್ಸವ ಆಯೋಜಿಸಲಾಗಿತ್ತು. ಮುತ್ತರಾಯಸ್ವಾಮಿ, ಕರಿಯಮ್ಮ, ಭೂತಪ್ಪ ದೇವರ ಆರತಿ ಉತ್ಸವ ನಡೆದಿತ್ತು. ಉತ್ಸವದ ವೇಳೆ ಗ್ರಾಮಸ್ಥರು ಪ್ರಸಾದ ಸೇವಿಸಿದ್ದರು. ಪ್ರಸಾದ ಸೇವಿದ್ದರಿಂದ … Continue reading ತುಮಕೂರು: ವಾಂತಿ ಭೇದಿಯಿಂದ ಮೂವರು ಸಾವು, 11 ಕ್ಕೂ ಹೆಚ್ಚು ಮಂದಿ ಅಸ್ವಸ್ಥ!