ದೇಶದಲ್ಲಿ ಶಾಂತಿ, ಸಮೃದ್ಧಿ ನೆಲೆಸಲು ಇಂಡಿಯಾ ಒಕ್ಕೂಟಕ್ಕೆ ಮತ ನೀಡಿ – ಖರ್ಗೆ!

ನವದೆಹಲಿ:- ದೇಶದಲ್ಲಿ ಶಾಂತಿ, ಸಮೃದ್ಧಿ ನೆಲೆಸಲು ಇಂಡಿಯಾ ಒಕ್ಕೂಟಕ್ಕೆ ಮತ ನೀಡಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ ಕೌಟುಂಬಿಕ ಕಲಹ: ಪೊಲೀಸ್ ಕಾನ್ಸ್ಟೇಬಲ್ ಜೊತೆ ಮಹಿಳೆ ನೇಣಿಗೆ ಶರಣು…! ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಜಾತಿ ಗಣತಿ ನಡೆಸಿ ಜನರ ಒಡವೆ, ಜಮೀನು, ಎಮ್ಮೆಗಳನ್ನು ಕಸಿದುಕೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. “ನಾವು ಇಷ್ಟು ವರ್ಷ ಆಡಳಿತ ನಡೆಸಿದ್ದೇವೆ, ಯಾರೊಬ್ಬರ ಮಂಗಳಸೂತ್ರವನ್ನಾದರೂ ಕಸಿದುಕೊಂಡಿದ್ದೇವೆಯೇ?” ಎಂದು … Continue reading ದೇಶದಲ್ಲಿ ಶಾಂತಿ, ಸಮೃದ್ಧಿ ನೆಲೆಸಲು ಇಂಡಿಯಾ ಒಕ್ಕೂಟಕ್ಕೆ ಮತ ನೀಡಿ – ಖರ್ಗೆ!