ಬೆಂಗಳೂರು:- ಲೊಕಸಭಾ ಚುನಾವಣೆ-2024ರ ಅಂಗವಾಗಿ ಚುನಾವಣಾ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ ಭಾರತೀಯ ಬ್ಯಾಡ್ಮಿಂಟನ್ ಆಟಗಾರರಾದ ಅನುಪ್ ಶ್ರೀಧರ್ ರವರು ಮತ ಚಲಾಯಿಸಿದರು.
Breaking News: ಹಿಂದೂ ಮುಖಂಡನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ..!?
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಶಾಂತಿನಗರ ವ್ಯಾಪ್ತಿಯ ಶ್ರೀ ಧನರಾಜ್ ಪೂಲ್ಚಂದ್ ಹಿಂದಿ ಹೈ ಸ್ಕೂಲ್ ನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಇನ್ನೂ ಇಂದು ಕರ್ನಾಟಕದ 17 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಚುನಾವಣೆ ನಡೆದಿದೆ.