ಮಂಡ್ಯ ರೈತರ ಜೀವನಾಡಿ ಮೈ ಶುಗರ್ ಕಾರ್ಖಾನೆಯ 25 ವರ್ಷದ ವಿದ್ಯುತ್ ಬಿಲ್ ಮನ್ನಾ: CM ನಿರ್ಧಾರಕ್ಕೆ ಕಾರಣ ಇಲ್ಲಿದೆ!

ಬೆಂಗಳೂರು/ಮಂಡ್ಯ:- ಮಂಡ್ಯ ರೈತರ ಜೀವನಾಡಿ ಮೈ ಶುಗರ್ ಕಾರ್ಖಾನೆಯ 25 ವರ್ಷದ ವಿದ್ಯುತ್ ಬಿಲ್ ಮನ್ನಾ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮಂಡ್ಯ ಮೈ ಶುಗರ್ ಕಾರ್ಖಾನೆ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ. ಹೀಗಾಗಿ 52.25 ಕೋಟಿ ರೂ. ಬಾಕಿ ಪಾವತಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯು ಮೈಶುಗರ್ ಸಕ್ಕರೆ ಕಾರ್ಖಾನೆಗೆ ನೋಟಿಸ್ ನೀಡಿತ್ತು‌. ರೈತರ ಹಿತ ದೃಷ್ಟಿಯಿಂದ‌ ಕಾರ್ಖಾನೆ ಉಳಿಸಿಕೊಳ್ಳುವುದು ಅವಶ್ಯವಾಗಿದ್ದು, ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯಗೆ … Continue reading ಮಂಡ್ಯ ರೈತರ ಜೀವನಾಡಿ ಮೈ ಶುಗರ್ ಕಾರ್ಖಾನೆಯ 25 ವರ್ಷದ ವಿದ್ಯುತ್ ಬಿಲ್ ಮನ್ನಾ: CM ನಿರ್ಧಾರಕ್ಕೆ ಕಾರಣ ಇಲ್ಲಿದೆ!