ರೈತರ ಅಸ್ತಿಯಲ್ಲಿ ವಕ್ಫ್ ಬೋರ್ಡ್ ಸೇರ್ಪಡೆ ವಿಚಾರ: MB ಪಾಟೀಲ್ ಕೊಟ್ರೂ ಸ್ಪಷ್ಟನೆ!

ವಿಜಯಪುರ:- ರೈತರ ಅಸ್ತಿಯಲ್ಲಿ ವಕ್ಫ್ ಬೋರ್ಡ್ ಸೇರ್ಪಡೆ ವಿಚಾರವಾಗಿ MB ಪಾಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇಲ್ಲಿ ಕೇಳಿ ಜನರೇ: ಸೋಮವಾರವೇ ಹೆಚ್ಚು ಹೃದಯಘಾತ ಆಗುತ್ತಂತೆ! ಯಾಕೆ ಗೊತ್ತಾ!? ಈ ಸಂಬಂಧ ಮಾತನಾಡಿದ ಅವರು,ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿ ಬರೆದಿದ್ದರಿಂದ ಗೊಂದಲ ಸೃಷ್ಟಿಯಾಗಿದೆ. ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ರೈತರ ಅಸ್ತಿಯಲ್ಲಿ ವಕ್ಫ್ ಬೋರ್ಡ್ ಸೇರ್ಪಡೆ ವಿಚಾರವಾಗಿ ಯಾರು ಭಯಪಡುವ ವಿಚಾರ ಇಲ್ಲ. ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿ ಬರೆದಿದ್ದರಿಂದ ಗೊಂದಲ ಸೃಷ್ಟಿಯಾಗಿದೆ. ಹೊನವಾಡ ಗ್ರಾಮದಲ್ಲಿ ಕೇವಲ 10 ಎಕರೆ ಮಾತ್ರ … Continue reading ರೈತರ ಅಸ್ತಿಯಲ್ಲಿ ವಕ್ಫ್ ಬೋರ್ಡ್ ಸೇರ್ಪಡೆ ವಿಚಾರ: MB ಪಾಟೀಲ್ ಕೊಟ್ರೂ ಸ್ಪಷ್ಟನೆ!