ಕೆ.ಆರ್.ಪುರ: ನೀರಿನ ಮಿತ ಬಳಕೆಗಾಗಿ ಎಸ್ ಕೆ ಫೌಂಡೇಶನ್ ವತಿಯಿಂದ ವಾಕಥಾನ್!

ಕೆ.ಆರ್.ಪುರ, ಮೇ.18- ನಗರದಲ್ಲಿ  ನೀರಿನ ಬವಣೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನೀರಿನ ಉಳಿವು ಹಾಗೂ ಮಿತ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಶಾಂತಕೃಷ್ಣಮೂರ್ತಿ ಫೌಂಡೇಶನ್ ವತಿಯಿಂದ ಕ್ಷೇತ್ರದ ರಾಮಮೂರ್ತಿನಗರದಲ್ಲಿ ಏರ್ಪಡಿಸಿದ್ದ ವಾಕಥಾನ್ ಗೆ ಶಾಸಕ ಬಿ.ಎ.ಬಸವರಾಜ ಅವರು ಚಾಲನೆ ನೀಡಿದರು. ಬಿ.ಎ.ಬಸವರಾಜ ಅವರು ಮಾತನಾಡಿ ನೀರಿನ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ವಾಕಥಾನ್ ಆಯೋಜನೆಯ ಕಾರ್ಯ ಶ್ಲಾಘನೀಯ ಎಂದು ಹೇಳಿದರು. ನಗರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರಿನ ವ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಐದು ಕಿಲೋಮೀಟರ್ ವಾಕಥಾನ್ ಏರ್ಪಡಿಸಲಾಗಿದೆ … Continue reading ಕೆ.ಆರ್.ಪುರ: ನೀರಿನ ಮಿತ ಬಳಕೆಗಾಗಿ ಎಸ್ ಕೆ ಫೌಂಡೇಶನ್ ವತಿಯಿಂದ ವಾಕಥಾನ್!