ತಿಂಗಳೊಳಗೆ ಸ್ಲಿಮ್ ಆಗಬೇಕೆ!?..ನಿತ್ಯ ಬೆಳಿಗ್ಗೆ ಈ ಪಾನೀಯ ಸೇವಿಸಿ..

ಬೊಜ್ಜು ನಮ್ಮಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಸಾಧ್ಯವಾದಷ್ಟು ಬೇಗನೇ ತೂಕ ಇಳಿಸಿಕೊಳ್ಳುವುದು ಉತ್ತಮ. Karnataka weather: ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ.. ! ಸದ್ಯ ಮಳೆಗಾಲ ಆರಂಭವಾಗಿದೆ. ನಾವು ಸೇವಿಸುವ ಆಹಾರ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಮಳೆಗಾಲದಲ್ಲಿ ಅನೇಕ ಮಂದಿ ಕರಿದ ಪದಾರ್ಥಗಳನ್ನು ತಿನ್ನಲು ಬಯಸುತ್ತಾರೆ. ಆದರೆ ಇದು ಒಳ್ಳೆಯದಲ್ಲ. ಇದರಿಂದ ದೇಹದ ತೂಕ ಹೆಚ್ಚಾಗುತ್ತದೆ. … Continue reading ತಿಂಗಳೊಳಗೆ ಸ್ಲಿಮ್ ಆಗಬೇಕೆ!?..ನಿತ್ಯ ಬೆಳಿಗ್ಗೆ ಈ ಪಾನೀಯ ಸೇವಿಸಿ..