ವಾಹನ ಸವಾರರೇ ಎಚ್ಚರ: ನಾಳೆ ಸಂಜೆ ಮನೆಯಿಂದ ಹೊರಬರೋ ಮುನ್ನ ಈ ಸುದ್ದಿ ನೋಡಿ..!
ಬೆಂಗಳೂರು:– ರಾಜಧಾನಿ ಬೆಂಗಳೂರಿಗರೇ, ನಾಳೆ ಸಂಜೆ ಮನೆಯಿಂದ ಹೊರಬರೋ ಮುನ್ನ ಎಚ್ಚರ.. ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವೆ ಐಪಿಎಲ್ ಪಂದ್ಯ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರ ಬುಡ ಅಲ್ಲಾಡುತ್ತಿದೆ: ಬಸವರಾಜ ಬೊಮ್ಮಾಯಿ ಈ ಪಂದ್ಯ ಗುಜರಾತ್ ಮತ್ತು ಬೆಂಗಳೂರು ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ. ಎರಡೂ ತಂಡಗಳಿಗೆ ಪ್ಲೇಆಫ್ ಕನಸು ಜೀವಂತವಾಗಿರಬೇಕಾದರೆ ಗೆಲುವು ಅನಿವಾರ್ಯವಾಗಿದೆ. ಈಗಾಗಲೇ ಆರ್ಸಿಬಿ ತಂಡ ಪ್ಲೇಆಫ್ ಹಂತಕ್ಕೆ ಏರಬೇಕಾದರೆ ತನ್ನ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ. ಅಲ್ಲದೇ ಕಳೆದ ಪಂದ್ಯದಲ್ಲಿ … Continue reading ವಾಹನ ಸವಾರರೇ ಎಚ್ಚರ: ನಾಳೆ ಸಂಜೆ ಮನೆಯಿಂದ ಹೊರಬರೋ ಮುನ್ನ ಈ ಸುದ್ದಿ ನೋಡಿ..!
Copy and paste this URL into your WordPress site to embed
Copy and paste this code into your site to embed