ಬೆಂಗಳೂರಿನಲ್ಲಿ ನೀರಿಗೆ ಪರದಾಟ: ಕಾಂಗ್ರೆಸ್ ವಿರುದ್ಧ ಮೋದಿ ಆಕ್ರೋಶ!

ಮೈಸೂರು:- ಚುನಾವಣೆ ಪ್ರಚಾರಕ್ಕೆ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಅವರು ಮೈಸೂರಿನಲ್ಲಿ ರಣಕಹಳೆ ಮೊಳಗಿಸಿದ್ದಾರೆ. ಈ ವೇಳೆ ತುಂಬಿದ ಸಭೆಯಲ್ಲಿ ಮಾತನಾಡಿದ ಮೋದಿ, ದೇಶದ ಐಟಿ ಹಬ್ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಬೆಂಗಳೂರಿನಲ್ಲಿನ ನೀರಿನ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಶಿಡ್ಲಘಟ್ಟ ಕಾಂಗ್ರೆಸ್ ಗೆ ನನ್ನದೇ ನಾಯಕತ್ವ; ರಾಜೀವ್ ಗೌಡ! ತಾಯಿ ಚಾಮುಂಡೇಶ್ವರ ಆಶೀರ್ವಾದ ಪಡೆಯುವ ಸೌಭಾಗ್ಯ ಸಿಕ್ಕಿದೆ. ತಾಯಿ ಭುವನೇಶ್ವರಿ, ತಾಯಿ ಕಾವೇರಿಗೆ ನನ್ನ ಪ್ರಣಾಮ … Continue reading ಬೆಂಗಳೂರಿನಲ್ಲಿ ನೀರಿಗೆ ಪರದಾಟ: ಕಾಂಗ್ರೆಸ್ ವಿರುದ್ಧ ಮೋದಿ ಆಕ್ರೋಶ!