ತುಮಕೂರು:- ಹೆಚ್ಚುವರಿ ನೀರು ಬಿಟ್ಟಿಲ್ಲ ಎಂದು ಗ್ರಾ.ಪಂ ಸದಸ್ಯ, ವಾಟರ್ ಮ್ಯಾನ್ ಮೇಲೆ ಹಲ್ಲೆ ನಡೆದಿದೆ.
ಬಿಜೆಪಿ ಅಧಿಕಾರಕ್ಕೆ ಬಂದ್ರೆ ದೀದಿ ಗೂಂಡಾಗಳನ್ನು ತಲೆ ಕೆಳಗಾಗಿ ನೇತು ಹಾಕುತ್ತೇವೆ – ಅಮಿತ್ ಶಾ
ಈ ಕುರಿತು ತುರುವೇಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚುವರಿ ನೀರು ಬಿಟ್ಟಿಲ್ಲ ಎಂದು ಅದೇ ಗ್ರಾಮದ ನಾಲ್ವರು ಸೇರಿಕೊಂಡು ವಾಟರ್ ಮ್ಯಾನ್ ಶಬ್ಬಿರ್ ಎಂಬಾತನ ಮೇಲೆ ಹಲ್ಲೆ ಮುಂದಾಗಿದ್ದು, ಮಧ್ಯೆ ಪ್ರವೇಶಿಸಿದ ಗ್ರಾಮ ಪಂಚಾಯತಿ ಸದಸ್ಯ ನಯಾಜ್ ಮೇಲೂ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ